Connect with us

    DAKSHINA KANNADA

    ಅಡ್ಯನಡ್ಕ – ಕರ್ಣಾಟಕ ಬ್ಯಾಂಕ್ ನಲ್ಲಿ ದರೋಡೆ

    ಪುತ್ತೂರು ಫೆಬ್ರವರಿ 08: ಕರ್ಣಾಟಕ ಬ್ಯಾಂಕ್ ಗೆ ಕಳ್ಳರು ನುಗ್ಗಿ ಚಿನ್ನ ಮತ್ತು ನಗದು ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ನಡೆದಿದೆ.


    ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಬ್ರ್ಯಾಂಚ್ ನಲ್ಲಿ ಈ ಘಟನೆ ನಡೆದಿದೆ. ಕಳ್ಳರು ಬ್ಯಾಂಕ್ ಕಟ್ಟಡದ ಹಿಂಬದಿಯ ಕಿಟಕಿ ಒಡೆದು ಬ್ಯಾಂಕಿನೊಳಗೆ ನುಗ್ಗಿ ಚಿನ್ನ ಮತ್ತು ನಗದು ದೋಚಿದ್ದಾರೆ. ಎಂದಿನಂತೆ ಬೆಳಿಗ್ಗೆ ಬ್ಯಾಂಕ್ ತೆರೆದಾಗ ಈ ಮಾಹಿತಿ ತಿಳಿದು ಬಂದಿದೆ. ಸ್ಥಳಕ್ಕೆ ಹಿರಿಯ ಪೋಲೀಸ್ ಅಧಿಕಾರಿಗಳು, ಶ್ವಾನದಳ,ಬೆರಳಚ್ಚು ತಂಡದ ಭೇಟಿ ಪರಿಶೀಲನೆ ನಡೆಸಿದ್ದಾರೆ. ಎಷ್ಟು ಮೌಲ್ಯದ ವಸ್ತು ಕಳವಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply