ಕಾಸರಗೋಡು:ಧ್ವಜರೋಹಣ ಸಂದರ್ಭ ಕರೆಂಟ್ ಶಾಕ್ ತಗುಲಿ ಚರ್ಚ್ ಧರ್ಮಗುರು ಮೃತ್ಯು, ಮತ್ತೋರ್ವ ಗಂಭೀರ..!
ಕಾಸರಗೋಡು : ಕ್ರೈಸ್ತ ಚರ್ಚಿನ ಧರ್ಮಗುರುವೊಬ್ಬರು ಕರೆಂಟ್ ಶಾಕ್ ಗೆ ಒಳಗಾಗಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯ ದಲ್ಲಿ ನಡೆದಿದೆ. ಇಲ್ಲಿನ ಮುಳ್ಳೇರಿಯಾ ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗುರು ಫಾ. ಮ್ಯಾಥ್ಯೂ ಶಿನ್ಸ್ ಕುಡಿಲಿಲ್ ( 30) ಮೃತಪಟ್ಟವರಾಗಿದ್ದಾರೆ. ಜೊತೆಗಿದ್ದ ಧರ್ಮಗುರು ಫಾ. ಸೆಬಿನ್ ಜೋಸೆಫ್ ( 29) ಗಾಯಗೊಂಡಿದ್ದಾರೆ. ಫಾ. ಮ್ಯಾಥ್ಯೂ ಶಿನ್ಸ್ ಕುಡಿಲಿಲ್ ಮೂಲತಃ ಕಣ್ಣೂರು ಇರಿಟ್ಟಿ ನಿವಾಸಿಯಾಗಿದ್ದಾರೆ. ದೇಲಂಪಾಡಿ ಸಂತ ಮೇರಿಸ್ ಚರ್ಚ್ ಧರ್ಮಗುರು ಆಗಿದ್ದ ಫಾ . ಮ್ಯಾಥ್ಯೂ … Continue reading ಕಾಸರಗೋಡು:ಧ್ವಜರೋಹಣ ಸಂದರ್ಭ ಕರೆಂಟ್ ಶಾಕ್ ತಗುಲಿ ಚರ್ಚ್ ಧರ್ಮಗುರು ಮೃತ್ಯು, ಮತ್ತೋರ್ವ ಗಂಭೀರ..!
Copy and paste this URL into your WordPress site to embed
Copy and paste this code into your site to embed