LATEST NEWS
ಕಾಸರಗೋಡು: ಬೈಕ್ಗೆ ಟ್ಯಾಂಕರ್ ಲಾರಿ ಡಿಕ್ಕಿ – ಯುವಕ ಮೃತ್ಯು..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಟ್ಯಾಂಕರ್ ಒಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಧಾರುಣವಾಗಿ ಮೃತಪಟ್ಟ ಘಟನೆ ಕೇರಳ ರಾಜ್ಯದ ಕಾಞಂಗಾಡು ಚಿತ್ತಾರಿ ಕೆಎಸ್ಟಿಪಿ ರಸ್ತೆಯಲ್ಲಿ ನಡೆದಿದೆ.
ಕಾಸರಗೋಡು : ಟ್ಯಾಂಕರ್ ಒಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಧಾರುಣವಾಗಿ ಮೃತಪಟ್ಟ ಘಟನೆ ಕೇರಳ ರಾಜ್ಯದ ಕಾಞಂಗಾಡು ಚಿತ್ತಾರಿ ಕೆಎಸ್ಟಿಪಿ ರಸ್ತೆಯಲ್ಲಿ ನಡೆದಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಉತ್ತರ ಚಿತ್ತಾರಿಯ ವ್ಯಾಪಾರಿ ಅಸೈನಾರ್ ಎಂಬವರ ಪುತ್ರ ಅಬ್ದುಲ್ಲಾ (20) ಮೃತ ದುರ್ದೈವಿಯಾಗಿದ್ದಾರೆ.
ಉತ್ತರ ಚಿತ್ತಾರಿ ಚರ್ಚ್ ಬಳಿ ಈ ಅಪಘಾತ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡ ಅಬ್ದುಲ್ಲಾ ಅವರನ್ನು ಮಂಗಳೂರು ಆಸ್ಪತ್ರೆಗೆ ಕೂಡಲೇ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
You must be logged in to post a comment Login