Connect with us

LATEST NEWS

ಕಾಸರಗೋಡು: ಬೈಕ್‌ಗೆ ಟ್ಯಾಂಕರ್ ಲಾರಿ ಡಿಕ್ಕಿ – ಯುವಕ ಮೃತ್ಯು..!

Share Information

ಟ್ಯಾಂಕರ್‌ ಒಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಧಾರುಣವಾಗಿ ಮೃತಪಟ್ಟ ಘಟನೆ ಕೇರಳ ರಾಜ್ಯದ ಕಾಞಂಗಾಡು ಚಿತ್ತಾರಿ ಕೆಎಸ್‌ಟಿಪಿ ರಸ್ತೆಯಲ್ಲಿ ನಡೆದಿದೆ.

ಕಾಸರಗೋಡು :  ಟ್ಯಾಂಕರ್‌ ಒಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಧಾರುಣವಾಗಿ ಮೃತಪಟ್ಟ ಘಟನೆ ಕೇರಳ ರಾಜ್ಯದ ಕಾಞಂಗಾಡು ಚಿತ್ತಾರಿ ಕೆಎಸ್‌ಟಿಪಿ ರಸ್ತೆಯಲ್ಲಿ ನಡೆದಿದೆ.

ಉತ್ತರ ಚಿತ್ತಾರಿಯ ವ್ಯಾಪಾರಿ ಅಸೈನಾರ್ ಎಂಬವರ ಪುತ್ರ ಅಬ್ದುಲ್ಲಾ (20) ಮೃತ ದುರ್ದೈವಿಯಾಗಿದ್ದಾರೆ.

ಉತ್ತರ ಚಿತ್ತಾರಿ ಚರ್ಚ್ ಬಳಿ ಈ ಅಪಘಾತ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡ ಅಬ್ದುಲ್ಲಾ ಅವರನ್ನು ಮಂಗಳೂರು ಆಸ್ಪತ್ರೆಗೆ ಕೂಡಲೇ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.


Share Information
Advertisement
Click to comment

You must be logged in to post a comment Login

Leave a Reply