Connect with us

MANGALORE

ಕೊಲ್ಲಾಪುರ ಮಹಾಲಕ್ಷ್ಮಿ ದೇವಳಕ್ಕೆ ಕಾಶೀ ಶ್ರೀ ಭೇಟಿ

ಮುಂಬೈ ಮಾರ್ಚ್ 14: ಮಹಾರಾಷ್ಟ್ರದಲ್ಲಿರುವ ಪ್ರಸಿದ್ಧ ತೀರ್ಥಕ್ಷೇತ್ರ ಕೊಲ್ಲಾಪುರ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು.


ಸ್ವಾಮೀಜಿಯವರನ್ನು ದೇವಳದ ಆಡಳಿತ ಮಂಡಳಿಯ ಪ್ರಮುಖರು ವಿಶೇಷವಾಗಿ ಸ್ವಾಗತಿಸಿದರು. ವಿಶೇಷವಾಗಿ ಅಲಂಕೃತವಾಗಿದ್ದ ಮಹಾಲಕ್ಷಿ ದೇವಿಗೆ ಮಹಾಪೂಜೆ ಸಲ್ಲಿಸಿದ ಶ್ರೀಗಳು ಕುಂಕುಮಾರ್ಚನೆ ಸೇವೆ ಸಲ್ಲಿಸಿದರು.


ಸ್ವಾಮೀಜಿಯವರೊಂದಿಗೆ ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ರಘುವೀರ್ ಭಂಡಾರಕಾರ್, ಪ್ರಮುಖರಾದ ಗುರುಪ್ರಸಾದ್ ಕಾಮತ್ ಕಾನೆಗಾಡ್, ರಾಘವೇಂದ್ರ ಭಕ್ತ, ಉಮೇಶ್ ಕಾಮತ್ ದಹಿಸರ್, ಸಿಎ ಜಗನ್ನಾಥ್ ಕಾಮತ್, ಅನಂತರಾಮ್ ಶೆಣೈ ಕುಂದಾಪುರ, ಕೊಚ್ಚಿ ಯೋಗೀಶ್ ಕಾಮತ್, ಚೇತನ್ ಕಾಮತ್ ಹಾಗೂ ಭಕ್ತರು ಉಪಸ್ಥಿತರಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *