Connect with us

DAKSHINA KANNADA

ಪುತ್ತೂರು ಸರಕಾರಿ ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರು…

ಪುತ್ತೂರು, ಅಕ್ಟೋಬರ್ 14: ಪುತ್ತೂರು ಸರಕಾರಿ ಬಸ್ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ ಹೆಸರು ಇಡಲು ಸರಕಾರ ಅನುಮೋದನೆ ನೀಡಿದೆ.

ಪಡುಮಲೆ ಕೋಟಿ-ಚೆನ್ನಯ ಸಂಚಲನ ಟ್ರಸ್ಟ್ ‌ಬಸ್ ನಿಲ್ದಾಣಕ್ಕೆ ತುಳುನಾಡಿನ ಆರಾಧ್ಯ ಪುರುಷರ ಹೆಸರು ಇಡುವಂತೆ ಶಾಸಕ ಸಂಜೀವ ಮಠಂದೂರಿಗೆ ಮನವಿ ಸಲ್ಲಿಸಿದ್ದ ಹಿನ್ನಲೆಯಲ್ಲಿ ನಾಮಕರಣಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಸರಕಾರದ ಸಂಬಂಧಪಟ್ಟ ಇಲಾಖೆಗಳಿಗೆ ಹಸ್ತಾಂತರಿಸಲಾಗಿತ್ತು. ಇದೀಗ ಸರಕಾರ ಈ ಮನವಿಗೆ ಸ್ಪಂದಿಸುವ ಮೂಲಕ ಅನುಮೋದನೆಯನ್ನು ನೀಡಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *