Connect with us

DAKSHINA KANNADA

ಅತಿವೃಷ್ಟಿಯಿಂದ ಹಾನಿಯಾದ, ಪ್ರವಾಹ ಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಭೇಟಿ

ಮಂಗಳೂರು :  ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಯವರು ಮಂಗಳೂರು ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ  ಇನಾಯತ್ ಅಲಿ , ಗುರುಪುರ ಬ್ಲಾಕ್ ಅಧ್ಯಕ್ಷರಾದ  ಸುರೇಂದ್ರ ಕಂಬಳಿ, ದಕ್ಷಿಣ ಕನ್ನಡ ಜಿಲ್ಲಾ RGPRS ಘಟಕದ ಅಧ್ಯಕ್ಷರಾದ  ಸುಭಾಶ್ಚಂದ್ರ ಕೊಳ್ನಡು , ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ  ಲಾರೆನ್ಸ್ ಡಿಸೋಜಾ, ಬೆಂಗ್ರೆ ವಲಯ ಅಧ್ಯಕ್ಷರಾದ  ಅಶ್ರಫ್ ಹಾಗೂ ಸ್ಥಳಿಯ ಕಾಂಗ್ರೆಸ್ ಪಕ್ಷದ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದು ಅಧ್ಯಕ್ಷರಿಗೆ ಮಾಹಿತಿ ನೀಡಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *