Connect with us

DAKSHINA KANNADA

ಉಪ್ಪಿನಂಗಡಿ: ಕೆಎಸ್ಆರ್ ಟಿಸಿ ಬಸ್- ಬೈಕ್ ಮುಖಾಮುಖಿ ಡಿಕ್ಕಿ

ಉಪ್ಪಿನಂಗಡಿ: ರಾಜ್ಯ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ- ಉಪ್ಪಿನಂಗಡಿ ರಸ್ತೆಯ ಪೆದಮಾಲೆ ಎಂಬಲ್ಲಿ ನಡೆದಿದೆ.


ಗಾಯಾಳುಗಳನ್ನು ಟೈಲ್ಸ್ ಕೆಲಸ ನಿರ್ವಹಿಸುವ ಕಾಲು ಸಿಂಗ್ ಮತ್ತು ಮೋಹನ್ ಸಿಂಗ್ ಎನ್ನಲಾಗಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಪುತ್ತೂರು ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಚಾರಿ ಠಾಣೆ ಎಸೈ ರಾಮ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *