Connect with us

    BELTHANGADI

    ಸ್ಕೂಟರ್ ಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್ – ಸಹೋದರರ ಸಾವು…!!

    ಬೆಳ್ತಂಗಡಿ ಮಾರ್ಚ್ 18: ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಸಹೋದರಿಬ್ಬರು ಸಾವನಪ್ಪಿರುವ ಘಟನೆ ವೇಣೂರು ಸಮೀಪ್ ಗರ್ಡಾಡಿ ಎಂಬಲ್ಲಿ ನಡೆದಿದೆ.


    ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ನಿವಾಸಿಗಳಾದ ಸಿರಾಜ್ ಮತ್ತು ಸಾದಿಕ್ ಎಂದು ಗುರುತಿಸಲಾಗಿದ್ದು, ಇಬ್ಬರೂ ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಮರಣದ ಮನೆಗೆ ಹೋಗಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply