Connect with us

    KARNATAKA

    ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಅಪಘಾತ , 5 ಗಂಭೀರ..!

    ಕಡೂರು : ಪ್ರಯಾಣಿಕರಿಂದ ತುಂಬಿದ್ದ ಕೆಎಸ್ಆರ್​​ಟಿಸಿ ಬಸ್​ವೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ.

     

    ಕಡೂರಿನ ಅಂಚೆ ಚೋಮನಹಳ್ಳಿ ಬಳಿಯ ಸ್ಕೈ ವಾಕರ್ ಪಿಲ್ಲರಿಗೆ ಬಸ್ ಡಿಕ್ಕಿ ಹೊಡೆದು ನಿಂತಿದೆ. ಬಸ್ ಸಂಪೂರ್ಣ ಜಖಂಗೊಂಡಿದೆ. ಬಸ್ಸಿನಲ್ಲಿದ್ದ 5 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್​ ಕಡೂರಿನಿಂದ ಅರಸೀಕೆರೆಗೆ ಪ್ರಯಾಣಿಕರನ್ನು ತುಂವಿ ತೆರಳುತ್ತಿತ್ತು ಎಂದು ತಿಳಿದುಬಂದಿದೆ.ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. .

    Share Information
    Advertisement
    Click to comment

    You must be logged in to post a comment Login

    Leave a Reply