MANGALORE
ಮಹಿಳಾ ಕಾಂಗ್ರೆಸಿನಿಂದ ಮನೆ ಮನೆಗೆ ಅರಸಿನ ಕುಂಕುಮ ಕಾರ್ಯಕ್ರಮ
ಮಹಿಳಾ ಕಾಂಗ್ರೆಸಿನಿಂದ ಮನೆ ಮನೆಗೆ ಅರಸಿನ ಕುಂಕುಮ ಕಾರ್ಯಕ್ರಮ
ಮಂಗಳೂರು ಅಕ್ಟೋಬರ್ 07: ಮಂಗಳೂರು ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸಿನಿಂದ ಮನೆ ಮನೆಗೆ ಅರಸಿನ ಕುಂಕುಮ ವಿತರಣಾ ಮಂಗಳೂರಿನಲ್ಲಿ ನಡೆಯಿತು. ಕಾಂಗ್ರೇಸ್ ನ ಮನೆ ಮನೆಗೆ ಕಾಂಗ್ರೇಸ್ ಕಾರ್ಯಕ್ರಮದ ಅಡಿಯಲ್ಲಿ ರಾಜ್ಯ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಇದಾಗಿದ್ದು.
ಈ ಹಿನ್ನಲೆಯಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಡಿಯಲ್ಲಿ ಮಂಗಳಾದೇವಿಯ ಅಸುಪಾಸಿನಲ್ಲಿ ಮನೆಮನೆಗೆ ಬೇಟಿ ನೀಡಿ ಸರಕಾರದ ಹಾಗೂ ಪಕ್ಷದ ಸಾಧನೆಗಳ ಕಿರು ಪುಸ್ತಕವನ್ನು ವಿತರಣೆ ಮಾಡಿದರು.
ಕಾರ್ಯಕ್ರಮವು ಬ್ಲಾಕ್ ಅಧ್ಯೆಕ್ಷೆ ಶ್ರೀಮತಿ ನಮಿತಾ ಡಿ ರಾವ್ ಇವರ ನೇತೃತ್ವ ದಲ್ಲಿ ಹಮ್ಮಿಕೊಳ್ಳಲಾಗಿತ್ತು . ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯೆಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ಉದ್ಗಾಟಿಸಿದರು.
Facebook Comments
You may like
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬೈಸಿಕಲ್ ಏರಿದ ರಾಬರ್ಟ್ ವಾದ್ರಾ
ನನ್ನ ಹೆಸರಲ್ಲೇ ರಾಮನಿದ್ದಾನೆ..ನಮ್ಮೂರಿನ ರಾಮಮಂದಿರಕ್ಕೆ ದೇಣಿಗೆ ನೀಡುತ್ತೆನೆ – ಸಿದ್ದರಾಮಯ್ಯ
ಕರುಣೆ ಇಲ್ಲದ ಕೇಂದ್ರ ಸರಕಾರದಿಂದ ಹಗಲು ದರೋಡೆ – ರಮಾನಾಥ ರೈ
ಬಡವರ ಬಿಪಿಎಲ್ ಕಾರ್ಡ್ ಮಾತ್ರ ಬಿಜೆಪಿ ಸರಕಾರಕ್ಕೆ ಕಾಣೋದು – ಯುಟಿ ಖಾದರ್
ಬಿಲ್ಲವ ಸಮುದಾಯದ ವಿರುದ್ದ ವಿವಾದಾತ್ಮಕ ಹೇಳಿಕೆ:ಪಡುಮಲೆ ಕೋಟಿ ಚೆನ್ನಯರ ಗರಡಿಯಲ್ಲಿ ಜಗದೀಶ್ ಅಧಿಕಾರಿ ಕ್ಷಮೆಯಾಚನೆ
ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ಬಹುಮಾನ – ಪ್ರತಿಭಾ ಕುಳಾಯಿ
You must be logged in to post a comment Login