Connect with us

LATEST NEWS

ಕುಂದಾಪುರ – ಬಸ್ ನಡಿ ಸಿಲುಕಿದ ಸೈಕಲ್ ಸವಾರ – ವಿಡಿಯೋ ವೈರಲ್

ಕುಂದಾಪುರ ಡಿಸೆಂಬರ್ 22: ಹವ್ಯಾಸಿ ಸೈಕಲ್ ಚಾಲಕರೊಬ್ಬರು, ಬಸ್ಸಿನ ಫ್ರಂಟ್ ಟೈಯರ್ ನಡಿಗೆ ಸಿಲುಕಿ ಕೂದಲೆಳೆಯಲ್ಲಿ ಪಾರಾದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.


ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಾಸ್ತ್ರಿ ಸರ್ಕಲ್ ಆವರಣದಲ್ಲಿ, ನಡೆದ ಈ ದುರ್ಘಟನೆಯಲ್ಲಿ ಸೈಕಲ್ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ.

 

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *