Connect with us

    DAKSHINA KANNADA

    ಪುಣಚ -ಮನೆ ಅಂಗಳಕ್ಕೆ ಕುಸಿದ ಗುಡ್ಡ

    ಪುತ್ತೂರು ಅಗಸ್ಟ್ 1: ಗುಡ್ಡದ ಮೇಲಿದ್ದ ಅಡಿಕೆ ತೋಟ ಕುಸಿದು ಮನೆಯಂಗಳದ ಮೇಲೆ ಬಿದ್ದ ಘಟನೆ ಪುಣಚ ಗ್ರಾಮದ ಬಾಲ ಕುಮೇರಿಯಲ್ಲಿ ನಡೆದಿದೆ.


    ತೀರ್ಥರಾಮ್ ಗೌಡ ಎಂಬವರಿಗೆ ಸೇರಿದ್ದ ಕೃಷಿ ತೋಟ ಕುಸಿದು ಮನೆ ಅಂಗಳಕ್ಕೆ ಬಿದ್ದಿದೆ. ಈ ವೇಳೆ ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply