Connect with us

DAKSHINA KANNADA

ಉಪ್ಪಿನಂಗಡಿಯಲ್ಲಿ ಮಿಂಚಿನ ಕಾರ್ಯಾಚರಣೆ ; ಅಕ್ರಮ ಗೋಸಾಗಟಕ್ಕೆ ಬ್ರೇಕ್ ಹಾಕಿದ ಬಜರಂಗದಳ..!

ಪುತ್ತೂರು : ಬಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟವನ್ನು ತಡೆದ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿ ಬಿಳಿಯೂರು ಗ್ರಾಮದಲ್ಲಿ ನಡೆದಿದೆ.

 

ಬೆಳ್ಳಂಬೆಳಿಗ್ಗೆ 4 ಗಂಟೆ ಗೆ ಮಿಂಚಿನ ದಾಳಿ ನಡೆಸಿದ . ಕಳೆಂಜ ದೆಂತಡ್ಕ ದಲ್ಲಿ ಬಜರಂಗದಳ ಕಲ್ಲಡ್ಕ ಪ್ರ ಖಂಡ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ ನೆರವಿನಿಂದ ದಾಳಿ ನಡೆಸಿ 2 ಗೋವು ,1 ಪಿಕಪು ವಾಹನ ವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಅಬ್ಬುಬಕ್ಕರ್ ಗಡಿಯಾರ ದಸ್ತಗಿರಿ ಮಾಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *