Connect with us

    DAKSHINA KANNADA

    ಪುತ್ತೂರು ಸಿಡಿಲು ಬಡಿದು ವ್ಯಕ್ತಿಯೊಬ್ಬನ ಸಾವು

    ಪುತ್ತೂರು ಸಿಡಿಲು ಬಡಿದು ವ್ಯಕ್ತಿಯೊಬ್ಬನ ಸಾವು

    ಪುತ್ತೂರು ಮೇ 28:ಭಾನುವಾರ ರಾತ್ರಿ ಸುರಿದ ಮಳೆಗೆ ಸಿಡಿಲು ಬಡಿದು ವ್ಯಕ್ತಿಯೊಬ್ಬ ಸಾವನಪ್ಪಿದ ಘಟನೆ ನಡೆದಿದೆ. ಮೃತ ಪಟ್ಟ ವ್ಯಕ್ತಿಯನ್ನು ನೆಲ್ಯಾಡಿಯ ಸರಳೀಕಟ್ಟೆಯ ಪ್ರವೀಣ್ ಪೀಟರ್ ಡಿಸೋಜಾ (40) ಎಂದು ಗುರುತಿಸಲಾಗಿದೆ. ಭಾನುವಾರ ತಡರಾತ್ರಿ ಈ ಘಟನೆ ಸಂಭವಿಸಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply