Connect with us

    LATEST NEWS

    ಆಗುಂಬೆ ಘಾಟ್ – ಪ್ರಪಾತಕ್ಕೆ ಬಿದ್ದ ಲಾರಿ ನಾಲ್ಕು ಸಾವು

    ಶಿವಮೊಗ್ಗ ಅಕ್ಟೋಬರ್ 29: ಆಗುಂಬೆ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪ್ರಪಾತಕ್ಕೆ ಬಿದ್ದ ಕಾರಣ ನಾಲ್ಕು ಮಂದಿ ಸಾವನಪ್ಪಿರುವ ಘಟನೆ ನಡೆದಿದೆ.


    ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 9 ನೇ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಚಾಲಕ ನಿಯಂತ್ರಣ ತಪ್ಪಿ ಲಾರಿ ಪ್ರಪಾತಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ. ಈ ಘಟನೆಯಲ್ಲಿ ನಾಲ್ಕು ಮಂದಿ ಸಾವನಪ್ಪಿದ್ದು, ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಮಣಿಪಾಲು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಏರಿಕೆ ಆಗುವ ಸಾದ್ಯಕೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಆಗುಂಬೆ ಹಾಗು ಹೆಬ್ರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮೇಲಕ್ಕೆತ್ತಲು ಸ್ಥಳೀಯರು ಹಾಗು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply