LATEST NEWS
ಮಂಗಳೂರು – ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ – ಸ್ಥಳದಲ್ಲೇ ಸಾವು
ಮಂಗಳೂರು ಜುಲೈ 11: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕುಂಟಿಕಾನ ಎ.ಜೆ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಪಾದಚಾರಿ ಕೆ.ಎಸ್.ಆರ್.ಟಿ.ಸಿ ಡಿಪೋ ಕಡೆಯಿಂದ ರಸ್ತೆ ದಾಟುವ ಸಂದರ್ಭದಲ್ಲಿ ಕೊಟ್ಟಾರ ಕಡೆಯಿಂದ ನಂತೂರು ಕಡೆಗೆ ಚಲಿಸುತ್ತಿರುವ ಲಾರಿ ಅಡಿಗೆ ಸಿಲುಕಿ ಸಾವನಪ್ಪಿದ್ದಾನೆ. ಮೃತರ ಕುರಿತ ಮಾಹಿತಿ ಲಭ್ಯವಾಗಿಲ್ಲ.
You must be logged in to post a comment Login