Connect with us

DAKSHINA KANNADA

ಲಾರಿ ಟಯರ್ ಸ್ಪೋಟಗೊಂಡು ಇಬ್ಬರು ಗಂಭೀರ ಗಾಯ – ಸಿಸಿಟಿವಿ ವಿಡಿಯೋ

ಪುತ್ತೂರು ಜುಲೈ 23: ಲಾರಿಯೊಂದರ ಟಯರ್ ಬದಲಿಸುವ ವೇಳೆ ಟಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರಿಗೆ ಗಂಭೀರವಾಗಯಗಳಾದ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸ್ಪೋಟದ ಭೀಕರತೆ ತೋರಿಸುತ್ತಿದೆ.


ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ. ಕಲ್ಲು ಸಾಗಾಟದ ಲಾರಿಯ ಟಯರ್‌ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು.

ಬಳಿಕ ಟಯರ್ ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್‌ ತಂದಿದ್ದರು. ಟಯರ್‌ ಬದಲಿಸುವ ವೇಳೆ ಒಮ್ಮೆಲೇ ಟಯರ್‌ ಸ್ಟೋಟಗೊಂಡಿದ್ದು, ಅದರ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ ಟಯರ್‌ ಸಹಿತ ರಶೀದ್ ಅವರು ತುಸು ದೂರ ಕಾಂಪೌಂಡ್‌ ಗೆ ಎಸೆಯಲ್ಪಟ್ಟಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *