LATEST NEWS
ಪ್ರೇಮ ವೈಫಲ್ಯದ ಶಂಕೆ ರೈಲಿಗೆ ತಲೆ ಕೊಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಪ್ರೇಮ ವೈಫಲ್ಯದ ಶಂಕೆ ರೈಲಿಗೆ ತಲೆ ಕೊಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು ಫೆಬ್ರವರಿ 28: ಪ್ರೇಮ ವೈಫಲ್ಯದ ಹಿನ್ನಲೆ ಇಂಜಿನಿಯರಿಂಗ್ ವಿಧ್ಯಾರ್ಥಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿದ ವಿದ್ಯಾರ್ಥಿ 23 ವರ್ಷದ ಸಮ್ಮದ್ ರಾಯಗೌಡ ಎಂದು ಗುರುತಿಸಲಾಗಿದೆ. ಬೆಳಗಾವಿ ಮೂಲದ ಸಮ್ಮದ್ ರಾಯಗೌಡ ಬೆಳಗಾವಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಉಳ್ಳಾಲ ಸೋಮೇಶ್ವರ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ಪ್ರೇಮ ವೈಫಲ್ಯವೇ ಜೀವ ಕಳಕೊಳ್ಳಲು ಕಾರಣ ಎಂದು ಅನುಮಾನ ವ್ಯಕ್ತವಾಗಿದೆ.
ಆತ್ಮಹತ್ಯೆ ಮಾಡಿದ ವಿದ್ಯಾರ್ಥಿ 23 ವರ್ಷದ ಸಮ್ಮದ್ ರಾಯಗೌಡ ಎಂದು ಗುರುತ್ತಿಸಲಾಗಿದೆ. ಬೆಳಗಾವಿ ಮೂಲದ ಸಮ್ಮದ್ ರಾಯಗೌಡ ಬೆಳಗಾವಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ. ರೈಲ್ವೇ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
You must be logged in to post a comment Login