Connect with us

    LATEST NEWS

    ಭಾರಿ ಮಳೆಗೆ ಮಲ್ಪೆಯಲ್ಲಿ 3 ಬೋಟ್ ಮುಳುಗಡೆ

    ಉಡುಪಿ :ಸುರಿಯುತ್ತಿರುವ ಭಾರಿ ಮಳೆಗೆ ಮಲ್ಪೆ ಯಲ್ಲಿ 3 ಬೋಟ್ ಮುಳುಗಡೆಯಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.

    ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ಭಾರಿ ಮಳೆಗೆ ಕಲ್ಲು, ಬಂಡೆ ಮೇಲೆ ಆಶ್ರಯ ಪಡೆದು, ಹೇಗೋ ಸುರಕ್ಷಿತವಾಗಿ ದಡ ಸೇರಿದ ಮೀನುಗಾರರು.ಮಂಗಳೂರು ಇಂದ ಕೇಂದ್ರ NDRF ￰ಕಳುಹಿಸಲು ಮಂಗಳೂರು ಜಿಲ್ಲಾಧಿಕಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯವರು ಸೂಚನೆ ನೀಡಿದ್ದಾರೆ .

    ಉಡುಪಿಯಲ್ಲಿ ನೆರೆಪೀಡಿತ ಕುಕ್ಕೆಹಳ್ಳಿ ಹಾಗು ಇನ್ನಿತರ ಕಡೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋಟ ಸೂಚನೆ ನೀಡಿದ್ದಾರೆ .ಮಂಗಳೂರಿನಿಂದ ವಿಶೇಷ ಸುರಕ್ಷತಾ ಉಪಕರಣಗಳು ಮತ್ತು ಬೋಟ್ ನೊಂದಿಗೆ NDRF ತಂಡ ಹೊರಟಿರುತ್ತದೆ .

    Share Information
    Advertisement
    Click to comment

    You must be logged in to post a comment Login

    Leave a Reply