Connect with us

LATEST NEWS

ಮಂಗಳೂರು – ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಪಾದಚಾರಿಗೆ ಮೇಲೆ ಹರಿದ ಟ್ಯಾಂಕರ್ ಲಾರಿ

ಮಂಗಳೂರು ಎಪ್ರಿಲ್ 19: ಬೈಕ್‌ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ಶುಕ್ರವಾರ ನಡೆದಿದೆ.


ಮೃತರನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಸ್ತೆ ಬದಿ‌ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಡಿಕ್ಕಿಯಾಗಿದೆ. ಈ ವೇಳೆ ರಸ್ತೆ ಮೇಲೆ ಬಿದ್ದಿದ್ದ ಈತನ ಮೇಲೆ ಅತಿವೇಗದಿಂದ ಬರುತ್ತಿದ್ದ ಟ್ಯಾಂಕರ್‌ ಹರಿದಿದೆ ಎನ್ನಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *