DAKSHINA KANNADA
ಮಂಗಳೂರು: ಬಿಜೆಪಿ ಚಾಣಕ್ಯ ಅಮಿತ್ ಶಾ ರೋಡ್ ಶೋ-ಕಾರ್ಯಕರ್ತರಲ್ಲಿ ಹೊಸ ಹುರುಪು..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು, ಎಪ್ರಿಲ್ 28: ಬಿಜೆಪಿ ಚುನಾವಣಾ ಪ್ರಚಾರದ ಭಾಗವಾಗಿ ನಾಳೆ (ಏಪ್ರಿಲ್ 29) ನಗರದಲ್ಲಿ ಮಾನ್ಯ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ರೋಡ್ ಶೋ ನಡೆಯಲಿದೆ.
ಸಂಜೆ 5 ಗಂಟೆಗೆ ಸರಿಯಾಗಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಿಂದ ಆರಂಭವಾಗುವ ರೋಡ್ ಶೋ, ಕೆ.ಎಸ್. ರಾವ್ ರಸ್ತೆ ಮುಖಾಂತರ ಸಾಗಿ ಮಂಜೇಶ್ವರ ಗೋವಿಂದ ಪೈ (ನವಭಾರತ್) ಸರ್ಕಲ್ ನಲ್ಲಿ ಮುಕ್ತಾಯವಾಗಲಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಪಕ್ಷದ ಎಲ್ಲಾ ಮುಖಂಡರುಗಳು, ಕಾರ್ಯಕರ್ತರು, ಹಿತೈಷಿಗಳು, ಮಾಧ್ಯಮ ಮಿತ್ರರು, ಸಾರ್ವಜನಿಕ ಬಂಧುಗಳು, ಆಗಮಿಸುವಂತೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ ಕಾಮತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You must be logged in to post a comment Login