Connect with us

    LATEST NEWS

    ಮಂಗಳೂರು – ದ್ವಿಚಕ್ರ ವಾಹನದಲ್ಲಿ ಡಬ್ಬಲ್ ರೈಡ್ ಗೆ ನಿರ್ಬಂಧ

    ಮಂಗಳೂರು ಅಗಸ್ಟ್ 04: ಸರಣಿ ಹತ್ಯೆ ಬಳಿಕ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾತ್ರಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪ್ರಯಾಣಿಸುವ ಪುರುಷ ಸವಾರರಿಗೆ ನಿರ್ಬಂಧ ಹೇರಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.


    ಮಂಗಳೂರಿನಲ್ಲಿ ನಡೆದ ಸಭೆಯ ಬಳಿಕ ಮಾತನಾಡಿ ಅವರು ಸದ್ಯ  ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೈಟ್ ಕರ್ಪ್ಯೂ ಜಾರಿಯಲ್ಲಿದ್ದು, ಇದು ಕೊನೆಗೊಂಡ ಬಳಿಕ ರಾತ್ರಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಹಿಂಬದಿ ಯುವ ಪುರುಷ ಸವಾರರಿಗೆ ನಿರ್ಬಂಧ ಹೇರಲಾಗುವುದು.ಮಹಿಳೆಯರು, ಮಕ್ಕಳು ಮತ್ತು ಹಿರಿಯರಿಗೆ ಇದರಿಂದ ವಿನಾಯಿತಿ ನೀಡಲಾಗುವುದು ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply