ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ-ತಾಯಿ ಮಗುವಿಗೆ ಗಾಯ..!

ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ ತಾಯಿ ಮತ್ತು ಪುಟ್ಟ ಮಗು ಗಾಯಗೊಂಡ ಘಟನೆ ಮಂಗಳೂರು ನಗರದ ಹೊರವಲಯದ ವಾಮಾಂಜೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಮಂಗಳೂರು : ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ ತಾಯಿ ಮತ್ತು ಪುಟ್ಟ ಮಗು ಗಾಯಗೊಂಡ ಘಟನೆ ಮಂಗಳೂರು ನಗರದ ಹೊರವಲಯದ ವಾಮಾಂಜೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಸಿಡಿಲಿನ ಅಘಾತಕ್ಕೆ ಮನೆಗೂ ಭಾರಿ ಹಾನಿ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ. ವಾಮಂಜೂರು ಅಮೃತ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ.ಗೋಪಾಲ ಪೂಜಾರಿ ಎಂಬುವವರ ಮನೆಗೆ ಸಿಡಿಲು … Continue reading ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ-ತಾಯಿ ಮಗುವಿಗೆ ಗಾಯ..!