ಮಂಗಳೂರಿನ ರಿಷಿಕಾ ಕುಂದೇಶ್ವರ, ಕುಣಿಗಲ್‌ನ ವಿಷ್ಣುಗೆ ಜೀ ಕನ್ನಡ Drama Juniors ವಿನ್ನರ್‌ ಪಟ್ಟ..!

ಮಂಗಳೂರು : ಜೀ ಕನ್ನಡ ವಾಹಿನಿಯ Drama Juniors Season 5 ನಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ, ಕುಣಿಗಲ್‌ನ ವಿಷ್ಣುDrama Juniors ವಿನ್ನರ್‌ ಆಗಿ ಹೊರಹೊಮ್ಮಿದ್ದಾರೆ. ಭಾನುವಾರ ಸೀಸನ್‌ 5ರ ವಿಜೇತರು ಯಾರು ಎಂಬುದನ್ನು ಘೋಷಿಸುವ ಮೂಲಕ ಕಾರ್ಯಕ್ರಮ ಮುಕ್ತಾಯ ಕಂಡಿದೆ. ಈ ಸಲ ವಿಶೆಷವಾಗಿ ಇಬ್ಬರು ವಿಜೇತರಾಗಿದ್ದಾರೆ. ರಾಜ್ಯದ 31 ಜಿಲ್ಲೆಗಳಿಂದ ಹತ್ತಾರು ಬಾಲ ಪ್ರತಿಭೆಗಳನ್ನು ಆಡಿಷನ್‌ ಮೂಲಕ ಆಯ್ಕೆ ಮಾಡಲಾಗಿತ್ತು. ಮೊದಲ ವಾರದಿಂದಲೇ ಶುರುವಾದ ಮಕ್ಕಳ ಆಟ, ಫಿನಾಲೆ ಹಂತಕ್ಕೆ ಬರುವವರೆಗೂ ಬರೋಬ್ಬರಿ 200ಕ್ಕೂ … Continue reading ಮಂಗಳೂರಿನ ರಿಷಿಕಾ ಕುಂದೇಶ್ವರ, ಕುಣಿಗಲ್‌ನ ವಿಷ್ಣುಗೆ ಜೀ ಕನ್ನಡ Drama Juniors ವಿನ್ನರ್‌ ಪಟ್ಟ..!