Connect with us

    LATEST NEWS

    ಮಂಗಳೂರು : ಸಂಘನಿಕೇತನದಲ್ಲಿ 77 ನೇ ವರ್ಷದ ಗಣೇಶೋತ್ಸವ ಸಂಭ್ರಮ

    ಮಂಗಳೂರು :  ನಗರದ ಸಂಘನಿಕೇತನದಲ್ಲಿ ಪೂಜಿಸಲ್ಪಡುವ ಸಾರ್ವಜನಿಕ ಗಣೇಶೋತ್ಸವಕ್ಕೆ 77 ನೇ ವರ್ಷದ ಸಂಭ್ರಮ. ಈ  ಪ್ರಯುಕ್ತ ಇಂದು ಮೆರವಣಿಗೆಯಲ್ಲಿ ನೂರಾರು ಭಜಕರ ಉಪಸ್ಥಿತಿಯಲ್ಲಿ ಮಹಾಗಣಪತಿ ದೇವರ ವಿಗ್ರಹವನ್ನು ಭಕ್ತಿಯಿಂದ ತರಲಾಯಿತು.

    ಈ ಸಂದರ್ಭದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಪದಾಧಿಕಾರಿಗಳು , ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು , ನೂತನ ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ ಹಾಗು ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು . ಐದು ದಿನಗಳ ಪರ್ಯಂತ ಅನೇಕ ವಿಶೇಷ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ಗಣೇಶೋತ್ಸವ  ಜರುಗಲಿರುವುದು.

     

    ಚಿತ್ರ : ಮಂಜು ನೀರೇಶ್ವಾಲ್ಯ

    Share Information
    Advertisement
    Click to comment

    You must be logged in to post a comment Login

    Leave a Reply