Connect with us

    DAKSHINA KANNADA

    ಮಂಗಳೂರು : 27 ವರ್ಷಗಳ ಬಳಿಕ ಸುಲಿಗೆ ಪ್ರಕರಣದ ಆರೋಪಿಯ ಬಂಧನ..!

    ಸುಲಿಗೆ ಪ್ರಕರಣ ಒಂದರಲ್ಲಿ ಬೇಕಾಗಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಪ್ರಕರಣ ನಡೆದ 27 ವರ್ಷಗಳ ಬಳಿಕ ಕೇರಳದ ಕ್ಯಾಲಿಕಟ್‌ನಲ್ಲಿ ಬಂಧಿಸಿ ಮಂಗಳೂರು ನ್ಯಾಯಾಲಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಲಾಗಿದೆ.

    ಮಂಗಳೂರು : ಸುಲಿಗೆ ಪ್ರಕರಣ ಒಂದರಲ್ಲಿ ಬೇಕಾಗಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಪ್ರಕರಣ ನಡೆದ 27 ವರ್ಷಗಳ ಬಳಿಕ ಕೇರಳದ ಕ್ಯಾಲಿಕಟ್‌ನಲ್ಲಿ ಬಂಧಿಸಿ ಮಂಗಳೂರು ನ್ಯಾಯಾಲಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಲಾಗಿದೆ.

    ಪಿ ಮನೋಜ್(52) ಬಂಧಿತ ಆರೋಪಿಯಾಗಿದ್ದಾನೆ.

    25- 12-1996 ರಲ್ಲಿ ಉರ್ವ ಠಾಣೆಗೆ ಅಶೋಕ್ ನಗರದ ವಿನ್ಸೆಂಟ್ ಎಂಬವರು ತನ್ನ ಒಮಿನಿ ಕಾರು ಕಳವಾದ ಬಗ್ಗೆ ದೂರು ನೀಡಿದ್ದರು.

    ದೂರು ದಾಖಲಾಗಿ 27 ವರ್ಷಗಳು ಕಳೆದರೂ ಆರೋಪಿಯ ಪತ್ತೆ ಕಾರ್ಯ ವಿಫಲವಾಗಿತ್ತು.

    ಈ ಮಧ್ಯೆಕರಣದ ಆರೋಪಿ ಕೇರಳದಲ್ಲಿ ತಲೆ ಮೆರಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉರ್ವ ಠಾಣಾಧಿಕಾರಿ ಭಾರತಿ ಮತ್ತು ಸಿಬಂದಿ ವರ್ಗ ದಾಳಿ ನಡೆಸಿ ಆರೋಪಿ ಮನೋಜ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply