Connect with us

    LATEST NEWS

    ಹಳೆಯಂಗಡಿ ನಂದಿನಿಯ ಒಡಲನ್ನು ಬಗೆದು ಅಕ್ರಮ ಮರಳುಗಾರಿಕೆ : ನಾಲ್ಕು ದೋಣಿಗಳು ವಶ..! 

    ಮಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು, ಕಂದಾಯ ಮತ್ತು ಪೊಲೀಸ್ ಇಲಾಖೆಯ ಸಹಭಾಗಿತ್ವದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ನಾಲ್ಕು ಉಕ್ಕಿನ ದೋಣಿಗಳನ್ನು ವಶಪಡಿಕೊಂಡಿದ್ದಾರೆ.

    ಮಂಗಳೂರು ಹೊರವಲಯದ ಹಳೆಯಂಗಡಿ ಕೊಪ್ಪಕಾಡು ಪ್ರದೇಶದ ನಂದಿನಿ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಾರೆ ಎಂಬ ಖಚಿತ ಮಾಹಿತಿ ಆಧಾರಿಸಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮತ್ತು ಮುಲ್ಕಿ ಪೊಲೀಸರ ಸಹಾಯದೊಂದಿಗೆ ಈ ದಾಳಿ ನಡೆಸಿದ್ದಾರೆ. ಈ ಸಂದರ್ಭ ಸ್ಥಳದಲ್ಲಿ ಮರಳು ತೆಗೆಯುತ್ತಿದ್ದ ನಾಲ್ಕು ದೋಣಿಗಳನ್ನು ಕ್ರೇನ್ ಬಳಸಿ ಮೇಲಕ್ಕೆ ತೆಗೆದು ಮುಟ್ಟುಗೋಲು ಹಾಕಿಕೊಂಡಿದ್ದು ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply