Connect with us

    DAKSHINA KANNADA

    ಮಂಗಳೂರು: ಖಾಸಗಿ ಸಿಟಿ ಬಸ್ ಬೆಂಕಿಗಾಹುತಿ

    ಮಂಗಳೂರು, ಮೇ 18: ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಬದಿ ನಿಲ್ಲಿಸಿದ್ದ ಖಾಸಗಿ ಬಸ್ ಒಂದು ಬೆಂಕಿಗೆ ಆಹುತಿಯಾದ ಘಟನೆ ಮಂಗಳಾದೇವಿ ಬಳಿ ನಡೆದಿದೆ.

    ಇಂದು ಮುಂಜಾನೆ ಎರಡು ಗಂಟೆ ಸುಮಾರಿಗೆ ಬೆಂಕಿ ತಗಲಿದೆ ಎನ್ನಲಾಗಿದ್ದು ಬಸ್ ಭಾಗಶಃ ಸುಟ್ಟು ಹೋಗಿದೆ. ಅಕ್ಕಪಕ್ಕದಲ್ಲಿ ಬೇರೆ ಕೆಲವು ಬಸ್ ಗಳು ಕೂಡ ಇದ್ದವು. ಅವುಗಳಿಗೆ ಹಾನಿಯಾಗಿಲ್ಲ.

    ನರೇಶ್ ಪೂಜಾರಿ ಮಾಲಕತ್ವದ ರಾಜಲಕ್ಷ್ಮಿ ಟ್ರಾವೆಲ್ಸ್ ನಂ 15 ಇವತ್ತು ಬೆಳಿಗ್ಗೆ 4ಗಂಟೆಗೆ ಬೆಂಕಿಗೆ ಆಹುತಿ ಲಕ್ಷಾಂತರ ರೂ ನಷ್ಟವುಂಟಾಗಿದೆ.

    ಲಾಕ್ ಡೌನ್ ಹಿನ್ನೆಲೆಯಲ್ಲಿನ ರಸ್ತೆ ಬದಿಯಲ್ಲಿ ಬಸ್ ನಿಲ್ಲಿಸಲಾಗಿತ್ತು ಎಂದು ವರದಿಯಾಗಿದೆ.

    Video:

    Share Information
    Advertisement
    Click to comment

    You must be logged in to post a comment Login

    Leave a Reply