LATEST NEWS
ಮಣಿಪಾಲ : ಗಣೇಶ ವಿಗ್ರಹ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಕಳವು..!!
ಗಣೇಶನ ವಿಗ್ರಹಗಳ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಯಾರೋ ಕಳ್ಳರು ಕದ್ದುಕೊಂಡು ಹೋದ ಘಟನೆ ಉಡುಪಿಯ ಮಣಿಪಾಲದಲ್ಲಿ ಬೆಳಕಿಗೆ ಬಂದಿದೆ.
ಮಣಿಪಾಲ : ಗಣೇಶನ ವಿಗ್ರಹಗಳ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಯಾರೋ ಕಳ್ಳರು ಕದ್ದುಕೊಂಡು ಹೋದ ಘಟನೆ ಉಡುಪಿಯ ಮಣಿಪಾಲದಲ್ಲಿ ಬೆಳಕಿಗೆ ಬಂದಿದೆ.
ಇಲ್ಲಿನ ಶ್ರೀಂಬ್ರ-ಪರಾರಿ ಸೇತುವೆ ಕೆಳಗಡೆ ಡಿವೈನ್ ಪ್ಯಾಡಲ್ ಸಂಸ್ಥೆಯ ಪ್ರವಾಸಿಗರನ್ನು ಕೊಂಡೊಯ್ಯುವ ತೆಪ್ಪ ಇದಾಗಿತ್ತು ಎನ್ನಲಾಗಿದೆ.
ಮಣಿಪಾಲದ ಸುತ್ತಮುತ್ತ ಪೂಜಿಸಿದ ಗಣೇಶ ವಿಗ್ರಹವನ್ನು ಐದು ದಿನಗಳ ನಂತರ ಸುಮಾರು 6 ವಿಗ್ರಹಗಳನ್ನು ಇದೆ ತೆಪ್ಪದಲ್ಲಿ ತೆಗೆದುಕೊಂಡು ಹೋಗಿ ಗಣಪತಿ ವಿಸರ್ಜನೆ ಉಚಿತವಾಗಿ ಮಾಡಿದ್ದಾರೆ.
ಬಳಿಕ ಇದೆಲ್ಲ ಕಾರ್ಯಕ್ರಮ ನಡೆದ ನಂತರ ದಡದಲ್ಲಿ ಅದನ್ನ ಇರಿಸಿದ್ದೆವು ಯಾರು ಕಳ್ಳರು ಇದನ್ನ ಎತ್ಕೊಂಡು ಹೋಗಿದ್ದಾರೆ ಎಂದು ಸಂಸ್ಥೆಯ ಮಾಲಕ ರೇಮಿ ರೈಸನ್ ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದು ಈ ಬಗ್ಗೆ ದೂರು ದಾಖಲಿಸಿದ್ದಾರೆ.
You must be logged in to post a comment Login