Connect with us

    LATEST NEWS

    ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಮುರಳೀಧರನ್ ಕೊಲ್ಲೂರು ಭೇಟಿ

    ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಮುರಳೀಧರನ್ ಕೊಲ್ಲೂರು ಭೇಟಿ

    ಉಡುಪಿ ಸೆಪ್ಟೆಂಬರ್ 12: ಕೇಂದ್ರ ಸಚಿವ ಮುರಳೀಧರನ್ ಕೊಲ್ಲೂರಿಗೆ ಭೇಟಿ ನೀಡಿ ಮೂಕಾಂಬಿಕಾ ದೇವಿಯ ದರ್ಶನ ಪಡೆದರು.
    ವಿದೇಶಾಂಗ ಖಾತೆ ರಾಜ್ಯ ಸಚಿವರಾಗಿರುವ ಮುರಳೀಧರನ್ ತಮ್ಮ ಪತ್ನಿ ಜೊತೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಕೊಲ್ಲೂರು ದೇವಸ್ಥಾನದ ವತಿಯಿಂದ ಸಚಿವರಿಗೆ ಗೌರವ ಸಮರ್ಪಣೆ ಮಾಡಲಾಯಿತು.

    Share Information
    Advertisement
    Click to comment

    You must be logged in to post a comment Login

    Leave a Reply