Connect with us

LATEST NEWS

ಉಡುಪಿ – ಖಾಸಗಿ ಜಾಗದಲ್ಲಿದ್ದ ಶಿಲುಬೆ ಧ್ವಂಸಗೊಳಿಸಿದ ದುಷ್ಕರ್ಮಿಗಳು

ಉಡುಪಿ ಫೆಬ್ರವರಿ 22: ಖಾಸಗಿ ಜಾಗದಲ್ಲಿದ್ದ ಶಿಲುಬೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ನಡೆದಿದೆ.


ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಪೂಜೆ ಮಾಡಿಕೊಂಡು ಬರುತ್ತಿದ್ದಾರೆ. ಫೆಬ್ರವರಿ 19 ರಂದು ಗುಡ್ಡದ ಮೇಲಿರುವ ಈ ಶಿಲುಬೆಯನ್ನು ದ್ವಂಸಗೊಳಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *