LATEST NEWS
ಶಾಸಕ ಭೋಜೇಗೌಡ ಕಚೇರಿ ಮುಖ್ಯಮಂತ್ರಿ ಉದ್ಘಾಟನೆ
ಶಾಸಕ ಭೋಜೇಗೌಡ ಕಚೇರಿ ಮುಖ್ಯಮಂತ್ರಿ ಉದ್ಘಾಟನೆ
ಮಂಗಳೂರು ಅಕ್ಟೋಬರ್ 14: ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಮಂಗಳೂರಿನಲ್ಲಿ ಆರಂಭಿಸಿರುವ ನೂತನ ಕಚೇರಿಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಉದ್ಘಾಟಿಸಿದರು.
ನಗರದ ಕದ್ರಿ ಶಿವಭಾಗ್ ನಲ್ಲಿರುವ ಮಹಾನಗರಪಾಲಿಕೆ ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಚೇರಿಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.
You must be logged in to post a comment Login