Connect with us

    KARNATAKA

    ಹೃದಯಾಘಾತಕ್ಕೆ ಬಲಿಯಾದ ಲಿಂಗಸೂರು ಶಾಸಕ ಮಾನಪ್ಪ ವಜ್ಜಲ್ ಪುತ್ರ ಶ್ರೀಮಂತರಾಯ

    ಬೆಂಗಳೂರು ಡಿಸೆಂಬರ್ 17: ಲಿಂಗಸೂರು ಶಾಸಕ ಮಾನಪ್ಪ ವಜ್ಜಲ್ ಪುತ್ರ 32 ರ ಹರೆಯದ ಶ್ರೀಮಂತರಾಯ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ.

    ಹೃದಯ ಸಂಬಂಧಿ ಕಾಯಿಲೆ, ಡಸ್ಟ್ ಅಲರ್ಜಿ ಹಾಗೂ ಶ್ವಾಸಕೋಶದ ತೊಂದರೆಯಿಂದ ಶ್ರೀಮಂತರಾಯ ಅವರು ಬಳಲುತ್ತಿದ್ದರು . ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು ಶ್ರೀಮಂತರಾಯರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿಲ್ಲ. ಶ್ರೀಮಂತರಾಯ ಪತ್ನಿ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply