Connect with us

    BELTHANGADI

    ವೇಣೂರು ಪಟಾಕಿ ದುಂರತದ ಬಗ್ಗೆ ಸಮಗ್ರ ತನಿಖೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹ

    ಬೆಳ್ತಂಗಡಿ ಜನವರಿ 29: ಬೆಳ್ತಂಗಡಿಯ ವೇಣೂರಿನಲ್ಲಿ ನಡೆ ಪಟಾಕಿ ದುರಂತ ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ.


    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಗೋಳಿಯಂಗಡಿ ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟ ಸಂಭವಿಸಿ ಮೂವರು ಕಾರ್ಮಿಕರು ಸಾವನಪ್ಪಿದ್ದರು.

    ಈ ಹಿನ್ನಲೆ ಸ್ಥಳಕ್ಕೆ ಶಾಸಕ ಹರೀಶ್ ಪೂಂಜಾ ಅವರ ಜೊತೆ ಆಗಮಿಸಿದ ಸಂಸದ ನಳಿನ್ ಕುಮಾರ್ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡರು ಬಳಿತ ಮಾತನಾಡಿದ ಅವರು ಸ್ಪೋಟದಿಂದಾಗಿ ಮೂವರು ಅಮಾಯಕರ ಜೀವ ಬಲಿಯಾಗಿದೆ. ಇಲ್ಲಿ ಯಾವ ರಾಸಾಯನಿಕಗಳ ಬಳಕೆಯಾಗಿತ್ತು ಹಾಗೂ ಘಟನೆಯ ಸಮಗ್ರ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply