LATEST NEWS
ಎಮ್ಮೆಕೆರೆ – ದುಷ್ಕರ್ಮಿಗಳ ತಂಡದಿಂದ ಯುವಕನ ಬರ್ಬರ ಕೊಲೆ

ಮಂಗಳೂರು ಎಪ್ರಿಲ್ 28: ದುಷ್ಕರ್ಮಿಗಳ ತಂಡವೊಂದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆಗೈದ ಘಟನೆ ಮಂಗಳೂರಿನ ಎಮ್ಮೆಕೆರೆಯಲ್ಲಿ ಇಂದು ಸಂಜೆ ನಡೆದಿದೆ.
ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭ ಅಲ್ಲಿಂದ ಅಟ್ಟಿಸಿಕೊಂಡು ಬಂದ ನಾಲ್ವರ ತಂಡ ಮೈದಾನದ ಬಳಿ ಬರ್ಬರವಾಗಿ ಕೊಂದು ಹಾಕಿದೆ.
You must be logged in to post a comment Login