Connect with us

    DAKSHINA KANNADA

    ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಗೆ ಮಾತೃ ವಿಯೋಗ

    ಪುತ್ತೂರು, ಸೆಪ್ಟೆಂಬರ್ 03 :ಜಯಕರ್ನಾಟಕ ಸಂಸ್ಥಾಪಕ ಮತ್ತಪ್ಪ ರೈ ತಾಯಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೈಯೂರಿನ ಮನೆಯಲ್ಲಿ ನಿಧನರಾಗಿದ್ದಾರೆ. 89 ವರ್ಷದ ಸುಶೀಲಾ ರೈ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ತಾನೇ ಅವರು 89 ನೇ ವರ್ಷದ ಹುಟ್ಟು ಹಬ್ಬವನ್ನು ತನ್ನ ಕುಟುಂಬದ ಸದಸ್ಯರೊಂದಿಗೆ ಸರಳವಾಗಿ ಆಚರಿಸಿದ್ದರು. ಮುತ್ತಪ್ಪ ರೈ ಸೇರಿದಂತೆ ಬಹುತೇಕ ಕುಟುಂಬ ಸದಸ್ಯರು ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗವಹಿಸಿ ಸುಶೀಲಮ್ಮ ಅವರಿಗೆ ಶುಭ ಹಾರೈಸಿದ್ದರು.

     

    Share Information
    Advertisement
    Click to comment

    You must be logged in to post a comment Login

    Leave a Reply