Connect with us

    JYOTHISHYA

    ಶುಕ್ರನಿಂದ ನೀಚಭಂಗ ರಾಜಯೋಗ, ಈ 3 ರಾಶಿಗೆ ಮುಟ್ಟಿದ್ದೆಲ್ಲ ಚಿನ್ನ!

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ಒಂದು ವರ್ಷದ ನಂತರ ಶುಕ್ರನು ಕನ್ಯಾಪ್ರವೇಶ ಮಾಡಿರುವುದರಿಂದ ನೀಚಭಂಗ ರಾಜಯೋಗ ನಿರ್ಮಾಣವಾಗಿದೆ. ಈ ವಿದ್ಯಮಾನದಿಂದ ಈ ಮೂರು ರಾಶಿಯವರ ಮೇಲೆ ಶುಕ್ರನ ಆಶೀರ್ವಾದ ಇರಲಿದೆ. ಅವರು ಈ ಅವಧಿಯಲ್ಲಿ ಉನ್ನತಿ ಸಾಧಿಸುವ ಸಾಧ್ಯತೆ ಇದೆ. ಈ ಕುರಿತು ತಿಳಿಯೋಣ.

    ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ ಕಾರಕ ಆಗಿರುವಂತಹ ಶುಕ್ರ ಸೆಪ್ಟೆಂಬರ್ ತಿಂಗಳಿನಲ್ಲಿ ತನ್ನ ನೀಚ ರಾಶಿ ಆಗಿರುವಂತಹ ಕನ್ಯಾ ರಾಶಿಯಲ್ಲಿ ಕಾಣಿಸಿಕೊಳ್ಳಲಿದ್ದಾನೆ. ಪ್ರತಿಯೊಂದು ಗ್ರಹಗಳ ರಾಶಿ ಪರಿವರ್ತನೆ ಎನ್ನುವುದು ಮನುಷ್ಯ ಜೀವನದ ಮೇಲೆ ನೇರವಾಗಿ ಒಂದಲ್ಲ ಒಂದು ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂಬುದಾಗಿ ವೈದಿಕ ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಅದೇ ರೀತಿಯಲ್ಲಿ ಈ ರಾಶಿ ಪರಿವರ್ತನೆ ಕೂಡ ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳಲ್ಲಿ ವಿಶೇಷವಾಗಿ ಮೂರು ರಾಶಿಯವರ ಜೀವನದಲ್ಲಿ ನೀಚ ಭಂಗ ರಾಜಯೋಗವನ್ನು ನಿರ್ಮಾಣ ಮಾಡುವ ಮೂಲಕ ಶುಭಫಲವನ್ನು ಕರುಣಿಸಲಿದೆ. ಈ ಶುಭಫಲಗಳನ್ನು ಪಡೆದುಕೊಳ್ಳಲಿರುವ ಅದೃಷ್ಟವಂತರು ಯಾರು ಎನ್ನುವ ಮಾಹಿತಿಯನ್ನು ಪಡೆದುಕೊಳ್ಳೋಣ ಬನ್ನಿ.

    ಧನು ರಾಶಿ ✨
    ಸಮಯ ಎನ್ನುವುದು ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಧನು ರಾಶಿಯವರಿಗೆ ಅನುಕೂಲಕರವಾಗಿ ಸಾಬೀತಾಗಲಿದೆ. ಕೆಲಸ ಕಾರ್ಯಗಳಲ್ಲಿ ಧನುರಾಶಿಯವರಿಗೆ ಈ ಸಂದರ್ಭದಲ್ಲಿ ಉನ್ನತಿ ದೊರಕಲಿದೆ. ಶುಕ್ರನ ಗೋಚರ ಎನ್ನುವುದು ಧನುರಾಶಿಯವರಿಗೆ ಸಾಕಷ್ಟು ಅದೃಷ್ಟದ ಫಲಿತಾಂಶಗಳನ್ನು ತರಲಿದೆ. ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಕೂಡ ನೀವು ದೊಡ್ಡಮಟ್ಟದ ಸಾಧನೆಯನ್ನು ಮಾಡಲಿದ್ದೀರಿ. ಸಂಬಳದಲ್ಲಿ ಹೆಚ್ಚಳ ಹಾಗೂ ಹೊಸ ಜವಾಬ್ದಾರಿಗಳು ಸೇರಿದಂತೆ ಪ್ರಮೋಷನ್ ಅನ್ನು ಕೂಡ ನೀವು ಪಡೆದುಕೊಳ್ಳಲಿದ್ದೀರಿ. ವಿಶೇಷವಾಗಿ ವ್ಯಾಪಾರಿಗಳು ಕೈ ತುಂಬಾ ಧನ ಲಾಭವನ್ನು

    ಮಕರ ರಾಶಿ

    ಶುಕ್ರ ಮಕರ ರಾಶಿಯವರ ಕುಂಡಲಿಯ 9ನೇ ಸ್ಥಾನದಲ್ಲಿ ಚಲಿಸುವುದರಿಂದಾಗಿ ಈ ಸಮಯ ಎನ್ನುವುದು ಮಕರ ರಾಶಿಯವರಿಗೆ ಸಾಕಷ್ಟು ಲಾಭದಾಯಕವಾಗಿ ಕಾಣಿಸಿಕೊಳ್ಳಲಿದೆ. ನಿಮ್ಮ ಭಾಗ್ಯದ ಬಾಗಿಲು ತೆರೆಯುವುದರಿಂದಾಗಿ ಹಣವನ್ನು ಸಂಪಾದನೆ ಮಾಡುವುದಕ್ಕೆ ಬೇರೆ ಬೇರೆ ಆದಾಯದ ಮೂಲಗಳು ಕೂಡ ನಿಮಗಾಗಿ ಕಾದಿವೆ. ಈ ಸಮಯದಲ್ಲಿ ನೀವು ಹೊಸ ಉದ್ಯೋಗ ಅಥವಾ ಉದ್ಯಮವನ್ನು ಕೂಡ ಪ್ರಾರಂಭ ಮಾಡಬಹುದಾಗಿದೆ. ಪ್ರಾರಂಭದಲ್ಲಿ ನಿಮಗೆ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಆದಾಯ ದೊರಕಲಿದೆ

    ಕನ್ಯಾ ರಾಶಿ
    ನೀವು ಕೂಡ ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದಲಿದ್ದೀರಿ ಹಾಗೂ ಕುಟುಂಬಸ್ಥರ ಜೊತೆಗೆ ನಿಮ್ಮ ಸಂಬಂಧ ಕೂಡ ಉತ್ತಮವಾಗಿರಲಿದೆ. ಬಾಕಿ ಉಳಿಸಿಕೊಂಡಿರುವಂತಹ ಪ್ರತಿಯೊಂದು ಕೆಲಸಗಳನ್ನು ಕೂಡ ಈ ಸಂದರ್ಭದಲ್ಲಿ ನೀವು ಪೂರೈಸಲಿದ್ದೀರಿ. ಇದರಿಂದಲೂ ಕೂಡ ನೀವು ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಧನ ಲಾಭವನ್ನು ಪಡೆದುಕೊಳ್ಳುವಂತಹ ಅವಕಾಶವನ್ನು ಹೊಂದಿದ್ದೀರಿ. ಮದುವೆಯಾಗದೆ ಕಾಯುತ್ತಿರುವಂತಹ ಅವಿವಾಹಿತರು ಕೂಡ ಈ ಸಂದರ್ಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವಂತಹ ಅವಕಾಶಗಳನ್ನು ಹೊಂದಿದ್ದಾರೆ.

    ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭೂತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply