Connect with us

LATEST NEWS

ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅಧಿಕಾರ ಸ್ವೀಕಾರ

ಮಂಗಳೂರು ಜೂನ್ 18: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅವರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.


ನಿರ್ಗಮಿತ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. 20160 ಐಎಎಸ್ ಬ್ಯಾಚ್‌ನ ಅಧಿಕಾರಿಯಾಗಿರುವ ದರ್ಶನ್ ಎಚ್.ವಿ. ಅವರು ವಾಣಿಜ್ಯ ತೆರಿಗೆಗಳ ಇಲಾಖೆಯ ಬೆಂಗಳೂರಿನ ಸೇವಾ ವಿಶ್ಲೇಷಣೆ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದರು.

ಮುಲ್ಲೈ ಮುಗಿಲನ್ ಎಂಪಿ 2023 ಜೂನ್ 17 ರಂದು ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ 2 ವರ್ಷ ಪುರ್ಣಗೊಳಿಸಿರುವ ಬೆನ್ನಲ್ಲೆ ಅವರಿಗೆ ವರ್ಗಾವಣೆಯಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *