DAKSHINA KANNADA
ದಕ್ಷಿಣಕನ್ನಡ ಜಿಲ್ಲೆಯ ಎಸ್ಪಿ ಸಿ ಬಿ ರಿಷ್ಯಂತ್ ವರ್ಗಾವಣೆ – ಯತೀಶ್ ಎನ್ ನೇಮಕ
ಮಂಗಳೂರು ಜುಲೈ 03: ದಕ್ಷಿಣಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇದೀಗ ಅವರ ಜಾಗಕ್ಕೆ ಪ್ರಸ್ತುತ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಯತೀಶ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಿಷ್ಯಂತ್ ಅವರನ್ನು ಬೆಂಗಳೂರು ಜಿಲ್ಲೆಯ ವೈರ್ ಲೆಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯ ಹೊಣೆ ವಹಿಸಲಾಗಿದೆ.
You must be logged in to post a comment Login