Connect with us

    DAKSHINA KANNADA

    ಯಾವ ವಕೀಲನೂ ಆರೋಪಿಗಳಿಗೆ ವಕಾಲತು ನಡೆಸಬಾರದು: ಪ್ರವೀಣ್ ತಾಯಿ ಮನವಿ

    ಪುತ್ತೂರು, ಆಗಸ್ಟ್ 11: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಪ್ರಮುಖ ಆರೋಪಿಗಳ ಬಂಧನವಾಗಿದೆ.

    ಈ ಬಗ್ಗೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ. ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಮತ್ತು ಯಾವ ವಕೀಲನೂ ಆರೋಪಿಗಳಿಗೆ ವಕಾಲತು ನಡೆಸಬಾರದು ಎಂದು ಪ್ರವೀಣ್ ತಾಯಿ ರತ್ನಾವತಿ ವಕೀಲರಿಗೆ ಮನವಿ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply