Connect with us

    DAKSHINA KANNADA

    ಪ್ರತಿಭಾ ಕುಳಾಯಿ ಬಗ್ಗೆ ಅಶ್ಲೀಲ ಪೋಸ್ಟ್ ಪ್ರಕರಣ: K.R ಶೆಟ್ಟಿಗೆ ಜಾಮೀನು ನಿರಾಕರಿಸಿದ ಕೋರ್ಟ್

    ಮಂಗಳೂರು, ಅಕ್ಟೋಬರ್ 29: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್ ಶೆಟ್ಟಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ.

    ನಿನ್ನೆ ಆರೋಪಿ ಕೆ.ಆರ್ ಶೆಟ್ಟಿಯನ್ನು ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯ ಆರೋಪಿಗೆ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನ ವಿಧಿಸಿದೆ.

    ನ್ಯಾಯಾಲಯವು ಈತನನ್ನು ಒಂದು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು. ಮತ್ತೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನ ನೀಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply