Connect with us

    LATEST NEWS

    ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡೇಟಿಗೆ ಒಡಿಶಾದ ಆರೋಗ್ಯ ಸಚಿವ ಸಾವು…!!

    ಭುವನೇಶ್ವರ: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡೇಟಿ ನಿಂದ ಗಂಭೀರವಾಗಿ ಗಾಯಗೊಂಡಿದ್ದ ಒಡಿಶಾದ ಆರೋಗ್ಯ ಸಚಿವ ನವಾ ದಾಸ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


    ಭಾನುವಾರ ಜಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ದಾಸ್ ಮೇಲೆ ಸಹಾಯಕ ಸಬ್ ಇನ್ಸ್ಪೆಕ್ಟರ್ (ASI) ಒಬ್ಬ ಗುಂಡು ಹಾರಿಸಿದ್ದ, ಕೂಡಲೇ ಅವರನ್ನು ಭುವನೇಶ್ವರಕ್ಕೆ ಚಿಕಿತ್ಸೆಗೆಂದು ಏರ್ ಲಿಫ್ಟ್ ಮಾಡಲಾಗಿತ್ತು. ಅವರ ಎದೆಯ ಭಾಗಕ್ಕೆ ಬುಲೆಟ್ ತಗುಲಿದ್ದರಿಂದ ತೀವ್ರವಾಗಿ ಗಾಯವಾಗಿತ್ತು. ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply