LATEST NEWS
ಬೈಕ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ – ಹಿಂದೂ ಸಂಘಟನೆಯ ಕಾರ್ಯಕರ್ತ ಬಲಿ..!
ಬಂಟ್ವಾಳ ನವೆಂಬರ್ 23 : ಮಾರುತಿ ಓಮ್ನಿ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಬಲಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ಕಲ್ಲಡ್ಕ ನಿವಾಸಿ ಹಿಂದೂ ಸಂಘಟನೆ ಕಾರ್ಯಕರ್ತ ಯತಿರಾಜ್ (30)ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ಆಮ್ನಿ ಮತ್ತು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Facebook Comments
You may like
-
ಬಂಗಾರ್ ಪಲ್ಕೆಯ ಜಲಪಾತದ ಗುಡ್ಡ ಕುಸಿದು ಓರ್ವ ಮೃತ್ಯು
-
ಕಡಬ ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದು ಬಲಿ..
-
ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ; ಬಿದ್ದ ಏಟಿಗೆ ಸ್ಥಳದಲ್ಲೆ ಸಾವು
-
ಹುಬ್ಬಳ್ಳಿಯಲ್ಲಿ “ಫ್ರೀ ವೇಡ್ಡಿಂಗ್ ಶೂಟ್” ಮಾಡುವಾಗ ದುರಂತ…ಇಬ್ಬರ ಮೃತದೇಹ ಪತ್ತೇ
-
ಬಂಟ್ವಾಳ ಚರ್ಚ್ ಕಳ್ಳತನಕ್ಕೆ ಯತ್ನ; ಪವಿತ್ರ ಸೊತ್ತುಗಳಿಗೆ ಹಾನಿ
-
ಶಿವಮೊಗ್ಗ ಹುಣಸೋಡು ಗ್ರಾಮದ ಬಳಿ ಕ್ರಷರ್ನಲ್ಲೂ ಸ್ಫೋಟ, 15 ಕಾರ್ಮಿಕರ ಸಾವು?
You must be logged in to post a comment Login