Connect with us

    DAKSHINA KANNADA

    ಆಗಸ್ಟ್ 25ರಂದು ಉಳ್ಳಾಲದಲ್ಲಿ ಜಿಲ್ಲಾಧಿಕಾರಿಯಿಂದ ಸಾರ್ವಜನಿಕರ ಆಹವಾಲು ಸ್ವೀಕಾರ..

    ಆಗಸ್ಟ್ 25ರಂದು ಉಳ್ಳಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಸಾರ್ವಜನಿಕರ ಆಹವಾಲು ಸ್ವೀಕಾರ ಮಾಡಲಿದ್ದಾರೆ. 

    ಮಂಗಳೂರು : ಆಗಸ್ಟ್ 25ರಂದು ಉಳ್ಳಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಸಾರ್ವಜನಿಕರ ಆಹವಾಲು ಸ್ವೀಕಾರ ಮಾಡಲಿದ್ದಾರೆ.

    ಉಳ್ಳಾಲ ತಾಲೂಕಿನ ಆಡಳಿತ ಸೌಧಕ್ಕೆ ಆಗಸ್ಟ್ 25ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಭೇಟಿ ನೀಡಲಿದ್ದಾರೆ.

    ಅಂದು ಸಂಜೆ 4.30 ರಿಂದ 5.30ರ ವರೆಗೆ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಾರೆ ಎಂದು ಉಳ್ಳಾಲ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply