Connect with us

    LATEST NEWS

    ಟಿಕೆಟ್ ತಪ್ಪಿದ್ದಕ್ಕೆ ಬಿಜೆಪಿ ಕಚೇರಿಗೆ ಬೀಗ ಜಡಿದ ಬಿಜೆಪಿ ಮುಖಂಡ

    ಟಿಕೆಟ್ ತಪ್ಪಿದ್ದಕ್ಕೆ ಬಿಜೆಪಿ ಕಚೇರಿಗೆ ಬೀಗ ಜಡಿದ ಬಿಜೆಪಿ ಮುಖಂಡ

    ಮಂಗಳೂರು ಎಪ್ರಿಲ್ 17: ಮುಲ್ಕಿ ಮೂಡಬಿದಿರೆ ಟಿಕೆಟ್ ತಪ್ಪಿದ್ದಕ್ಕೆ ಬಿಜೆಪಿ ಕಚೇರಿಗೆ ಬೀಗ ಜಡಿದ ದಕ್ಷಿಣಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ ಅಧಿಕಾರಿ.

    ಜಗದೀಶ್ ಅಧಿಕಾರಿ ಮುಲ್ಕಿ ಮೂಡಬಿದಿರೆಯ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದರು, ಆದರೆ ಬಿಜೆಪಿ ಉಮನಾಥ ಕೋಟ್ಯಾನ್ ಗೆ ಟಿಕೆಟ್ ನೀಡಿದ್ದರು. ಈ ಹಿನ್ನಲೆಯಲ್ಲಿ ಆಕ್ರೋಶಗೊಂಡ ಜಗದೀಶ್ ಅಧಿಕಾರಿ ಮೂಡುಬಿದಿರೆ ಬಿಜೆಪಿ ಕಚೇರಿಗೆ ಬೀಗ ಜಡಿದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply