Connect with us

    LATEST NEWS

    ವಿಧ್ಯಾರ್ಥಿಗಳು ಕಟ್ಟಿಕೊಂಡು ಬಂದಿದ್ದ ರಕ್ಷಾಬಂಧನ ಕತ್ತರಿಸಿದ ಶಾಲೆ

    ಮಂಗಳೂರು ಅಗಸ್ಟ್ 12: ರಕ್ಷಾಬಂಧನ ಕಟ್ಟಿಕೊಂಡು ಬಂದಿದ್ದ ವಿಧ್ಯಾರ್ಥಿಗಳ ಕೈಯಲ್ಲಿರುವ ರಕ್ಷಾ ಬಂಧನವನ್ನುಶಿಕ್ಷಕರು ತುಂಡರಿಸಿ ಹಾಕಿದ ಘಟನೆ ಮಂಗಳೂರಿನ ಕಾಟಿಪಳ್ಳದಲ್ಲಿರುವ ಚರ್ಚ್ ಶಾಲೆಯೊಂದರಲ್ಲಿ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ.


    ಹಿಂದೂ ಸಮುದಾಯದ ಈ ಆಚರಣೆಗೆ ಅವಮಾನ ಮಾಡಿದ ಚರ್ಚ್ ಶಾಲೆಯ ವಿರುದ್ಧ ಪೋಷಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಶಾಲೆಯ ಮುಂದೆ ಜಮಾಯಿಸಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ ಘಟನೆ ನಡೆದಿತ್ತು. ಹಿಂದೂ ಸಂಘಟನೆಯ ಪ್ರಮುಖರು ಕೂಡ ಶಾಲೆಯ ವರ್ತನೆಯ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.


    ಪೋಷಕರು- ಹಿಂದೂ ಸಮಾಜದ ಪ್ರಮುಖರು ಶಾಲೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮಧ್ಯಪ್ರವೇಶಿಸಿದರು. ಶಾಲಾ ಆಡಳಿತ ಮಂಡಳಿ ಘಟನೆಯ ಕುರಿತಂತೆ ಕ್ಷಮೆ ಕೇಳಿದ್ದು, ಪ್ರಕರಣ ಸುಖಾಂತ್ಯವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply