DAKSHINA KANNADA
ಪುತ್ತಿಲರ ಮನೆಗೆ ಆಗಮಿಸಿದ ಪೇಜಾವರ ಶ್ರೀ
ಪುತ್ತೂರು ಜೂನ್ 10: ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮಿಜೀ ಯವರು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರ ಮನೆಯಲ್ಲಿ ಜೂನ್ 9 ರಂದು ವಾಸ್ತವ್ಯ ಹೂಡಿದರು.
ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿಯವರನ್ನು ಬರ ಮಾಡಿಕೊಂಡ ಅರುಣ್ ಕುಮಾರ್ ಪುತ್ತಿಲ ದಂಪತಿ ಸ್ವಾಮೀಜಿಯವರ ಪಾದ ಪೂಜೆ ಮಾಡಿ ಸ್ವಾಗತಿಸಿದರು.
ಬಳಿಕ ಪೇಜಾವರ ಶ್ರೀಗಳು ಅರುಣ್ ಪುತ್ತಿಲರಲ್ಲಿ ಮಾತುಕತೆ ನಡೆಸಿದರು. ಸ್ವಾಮೀಜಿ ಜೊತೆ ಪೇಜಾವರ ಆಪ್ತ ವರ್ಗ ಕೂಡ ಆಗಮಿಸಿತ್ತು.
You must be logged in to post a comment Login