Connect with us

    LATEST NEWS

    PFI ಸಂಘಟನೆ ನಿಷೇಧ ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ

    PFI ಸಂಘಟನೆ ನಿಷೇಧ ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ

    ಮಂಗಳೂರು ನವೆಂಬರ್ 12: ಬಿ ಎಸ್ ಯಡಿಯೂರಪ್ಪ ಮಾಡಿರುವ ಹಗರಣಗಳ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಬೆಳ್ತಂಗಡಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ವಿರುದ್ದ ಗುಡುಗಿದ್ದಾರೆ.

    ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿರುವ ವ್ಯಕ್ತಿ, ನನ್ನ ಮೇಲೆ ಯಾವುದೇ ಹಗರಣಗಳು ಇಲ್ಲ. ಯಡಿಯೂರಪ್ಪ ಮೇಲೆ FIR ಇದೆ ಎಂದು ತಿರುಗೇಟು ನೀಡಿದ್ದಾರೆ. PFI ಸಂಘಟನೆಯನ್ನು ಬ್ಯಾನ್ ಮಾಡ್ತೀವಿ ಎಂಬ ದಿನೇಶ್ ಗುಂಡೂರಾವ್ ಹೇಳಿಕೆಯನ್ನು ಸಮರ್ಥಿಸಿರುವ ಸಿಎಂ PFI ಗೆ ಸರ್ಕಾರದ ಬೆಂಬಲ ಇಲ್ಲ. ಮತೀಯ ಸಂಘಟನೆಗಳನ್ನು ವಿರೋಧಿಸೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply