Connect with us

MANGALORE

ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಮಾಜಿ ಮಂತ್ರಿ ಪಿ ಜಿ ಆರ್ ಸಿಂದ್ಯಾ

ಬಂಟ್ವಾಳ ನವೆಂಬರ್ 14: ಪುರಾಣ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಾಜಿ ಮಂತ್ರಿ, ಹಿರಿಯ ರಾಜಕೀಯ ಧುರೀಣ ಪಿ ಜಿ ಆರ್ ಸಿಂದ್ಯಾ ಭೇಟಿ ನೀಡಿ ದೇವರ ದರ್ಶನ ಪಡೆದರು.


ಶ್ರೀ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಪವಿತ್ರಪಾಣಿ ಮಾಧವ ಭಟ್ ಪ್ರಸಾದ ನೀಡಿದರು. ಪ್ರಥಮ ಭಾರಿಗೆ ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಅವರು ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *